ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಅಧಿಕೃತವಾಗಿ ದೃಢಪಟ್ಟಿದೆ.
ಸಿಜೆ ರಾಯ್ ಅವರು ತಮ್ಮ ಬಲಗೈಯಿಂದ ಎದೆಯ ಭಾಗಕ್ಕೆ ಗನ್ ಇಟ್ಟು ಟ್ರಿಗರ್ ಒತ್ತಿದ್ದಾರೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿದ್ದರಿಂದ ಎದೆಯ ಮೇಗ್ಭಾಗದ ಮಾಂಸಖಂಡಗಳು ಚದುರಿಲ್ಲ. ಬದಲಾಗಿ ಗುಂಡು ನೇರವಾಗಿ ದೇಹನೊಳಗೆ ಆಳವಾಗಿ ಇಳಿದಿದೆ.
ಪಾಕೆಟ್ ಗನ್ನಿಂದ ಹಾರಿದ ಬುಲೆಟ್ ಹೃದಯವನ್ನು ಸೀಳಿ, ಶ್ವಾಸಕೋಶ ಮತ್ತು ರಕ್ತನಾಳಗಳ ಮೂಲಕ ಹಾದುಹೋಗಿ ಕೊನೆಗೆ ಬೆನ್ನಿನ 11ನೇ ಪಕ್ಕೆಲುಬಿನ ಬಳಿ ಸಿಲುಕಿಕೊಂಡಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಹೊರಬಂದಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…