ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ.
ಸಿ.ಜೆ.ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ ಎಸ್ಐಟಿ ವರದಿಯಿಂದ ಬಯಲಾಗುವ ಸಾಧ್ಯತೆಯಿದೆ. ಎಸ್ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ವ್ಯವಹಾರದಲ್ಲಿನ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ಹಲವು ದಾಖಲೆಗಳು ಮತ್ತು ಕಡತಗಳನ್ನು ಎಸ್ಐಟಿ ಪರಿಶೀಲನೆ ನಡೆಸಿದೆ.
ಅಂತಿಮ ಹಂತದ ತನಿಖೆ ನಡೆಸಿರುವ ಎಸ್ಐಟಿ ತಂಡ ಕೆಲವೇ ದಿನಗಳಲ್ಲಿ ತನ್ನ ಸಮಗ್ರ ವರದಿಯನ್ನು ಸಲ್ಲಿಸಲಿದೆ. ಈ ವರದಿಯ ಮೂಲಕವೇ ರಾಯ್ ಆತ್ಮಹತ್ಯೆಯ ಹಿಂದಿನ ನಿಗೂಢ ಸತ್ಯಾಂಶಗಳು ಹೊರಬೀಳುವ ಸಾಧ್ಯತೆಯಿದೆ.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…