ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ.
ಸಿ.ಜೆ.ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ ಎಸ್ಐಟಿ ವರದಿಯಿಂದ ಬಯಲಾಗುವ ಸಾಧ್ಯತೆಯಿದೆ. ಎಸ್ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ವ್ಯವಹಾರದಲ್ಲಿನ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ಹಲವು ದಾಖಲೆಗಳು ಮತ್ತು ಕಡತಗಳನ್ನು ಎಸ್ಐಟಿ ಪರಿಶೀಲನೆ ನಡೆಸಿದೆ.
ಅಂತಿಮ ಹಂತದ ತನಿಖೆ ನಡೆಸಿರುವ ಎಸ್ಐಟಿ ತಂಡ ಕೆಲವೇ ದಿನಗಳಲ್ಲಿ ತನ್ನ ಸಮಗ್ರ ವರದಿಯನ್ನು ಸಲ್ಲಿಸಲಿದೆ. ಈ ವರದಿಯ ಮೂಲಕವೇ ರಾಯ್ ಆತ್ಮಹತ್ಯೆಯ ಹಿಂದಿನ ನಿಗೂಢ ಸತ್ಯಾಂಶಗಳು ಹೊರಬೀಳುವ ಸಾಧ್ಯತೆಯಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…