ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸುವರ್ಣಸೌಧದಲ್ಲಿ ಇಂದಿನಿಂದ(ಡಿ.9) ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅನೇಕ ಆರೋಪಗಳನ್ನು ಕುರಿತು ಚರ್ಚಿಸುವ ಸಾಧ್ಯತೆ ಇದೆ. ಹೀಗಾಗಿ ವಿಪಕ್ಷಗಳಿಗೆ ಸೂಕ್ತ ಉತ್ತರ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಶಾಸಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಖಾಸಗಿ ಹೊಟೇಲ್ನಲ್ಲಿ ಕೈ ಪಕ್ಷದ ಶಾಸಕಾಂಗ ಸಭೆಯನ್ನು ನಡೆಸಲು ನಾಳೆ(ಡಿ.10) ತೀರ್ಮಾನಿಸಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು ಹಾಗೂ ಪರಿಷತ್ ಸದಸ್ಯರು ಭಾಗವಹಿಸಿ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…