reaction on karnataka congress government
ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಆಕ್ರೋಶ ಕೇವಲ ಬಾಯಿ ಮಾತಿನಲ್ಲಿದೆ. ಸರ್ಕಾರದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಕಾಲಲ್ಲಿರುವುದನ್ನು ಕೈಗೆ ತೆಗೆದುಕೊಂಡು ಹೊಡೆಯುವ ಕಾಲ ಸನಿಹದಲ್ಲಿದೆ. ಈ ಸರ್ಕಾರಕ್ಕೆ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆದಾಗಲೇ ಬುದ್ಧಿ ಬರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಭಂಡತನಕ್ಕೆ ಯಾರ ಹತ್ತಿರವೂ ಉತ್ತರ ಇಲ್ಲ. ಸಾರ್ವಜನಿಕವಾಗಿ ಬೆತ್ತಲಾದ ಮೇಲೂ ಮರ್ಯಾದೆ ಇಲ್ಲದವರ ತರಹ ಓಡಾಡುತ್ತಿರುವವರಿಗೆ ಏನು ಹೇಳುವುದು ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…