reaction on karnataka congress government
ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಆಕ್ರೋಶ ಕೇವಲ ಬಾಯಿ ಮಾತಿನಲ್ಲಿದೆ. ಸರ್ಕಾರದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಕಾಲಲ್ಲಿರುವುದನ್ನು ಕೈಗೆ ತೆಗೆದುಕೊಂಡು ಹೊಡೆಯುವ ಕಾಲ ಸನಿಹದಲ್ಲಿದೆ. ಈ ಸರ್ಕಾರಕ್ಕೆ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆದಾಗಲೇ ಬುದ್ಧಿ ಬರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಭಂಡತನಕ್ಕೆ ಯಾರ ಹತ್ತಿರವೂ ಉತ್ತರ ಇಲ್ಲ. ಸಾರ್ವಜನಿಕವಾಗಿ ಬೆತ್ತಲಾದ ಮೇಲೂ ಮರ್ಯಾದೆ ಇಲ್ಲದವರ ತರಹ ಓಡಾಡುತ್ತಿರುವವರಿಗೆ ಏನು ಹೇಳುವುದು ಎಂದು ಪ್ರಶ್ನೆ ಮಾಡಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…