reaction on karnataka congress government
ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಆಕ್ರೋಶ ಕೇವಲ ಬಾಯಿ ಮಾತಿನಲ್ಲಿದೆ. ಸರ್ಕಾರದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಕಾಲಲ್ಲಿರುವುದನ್ನು ಕೈಗೆ ತೆಗೆದುಕೊಂಡು ಹೊಡೆಯುವ ಕಾಲ ಸನಿಹದಲ್ಲಿದೆ. ಈ ಸರ್ಕಾರಕ್ಕೆ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆದಾಗಲೇ ಬುದ್ಧಿ ಬರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಭಂಡತನಕ್ಕೆ ಯಾರ ಹತ್ತಿರವೂ ಉತ್ತರ ಇಲ್ಲ. ಸಾರ್ವಜನಿಕವಾಗಿ ಬೆತ್ತಲಾದ ಮೇಲೂ ಮರ್ಯಾದೆ ಇಲ್ಲದವರ ತರಹ ಓಡಾಡುತ್ತಿರುವವರಿಗೆ ಏನು ಹೇಳುವುದು ಎಂದು ಪ್ರಶ್ನೆ ಮಾಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…