reaction on karnataka congress government
ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಆಕ್ರೋಶ ಕೇವಲ ಬಾಯಿ ಮಾತಿನಲ್ಲಿದೆ. ಸರ್ಕಾರದ ವಿರುದ್ಧ ಜನರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಕಾಲಲ್ಲಿರುವುದನ್ನು ಕೈಗೆ ತೆಗೆದುಕೊಂಡು ಹೊಡೆಯುವ ಕಾಲ ಸನಿಹದಲ್ಲಿದೆ. ಈ ಸರ್ಕಾರಕ್ಕೆ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆದಾಗಲೇ ಬುದ್ಧಿ ಬರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ವಿರುದ್ಧ ನಮ್ಮ ಶಕ್ತಿ ಮೀರಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದ ಭಂಡತನಕ್ಕೆ ಯಾರ ಹತ್ತಿರವೂ ಉತ್ತರ ಇಲ್ಲ. ಸಾರ್ವಜನಿಕವಾಗಿ ಬೆತ್ತಲಾದ ಮೇಲೂ ಮರ್ಯಾದೆ ಇಲ್ಲದವರ ತರಹ ಓಡಾಡುತ್ತಿರುವವರಿಗೆ ಏನು ಹೇಳುವುದು ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…