ರಾಜ್ಯ

ಹೆಣ್ಣು ಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್‌ ಒಪ್ಪಿಗೆ

ಬೆಂಗಳೂರು: ಹೆಣ್ಣು ಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸೂಚಿಸಿದೆ.

ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್‌ ಅನುಮೋದನ್‌ ನೀಡಿದೆ. ಋತು ಚಕ್ರ ರಜೆ ನೀಡಿ ಕ್ಯಾಬಿನೆಟ್‌ ಒಪ್ಪಿಗೆ ನೀಡಿದೆ.

ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಎಂಎನ್‌ಸಿ, ಐಟಿ ಹಾಗೂ ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತುಚಕ್ರ ರಜೆ ನೀಡಲಾಗುತ್ತದೆ.

ಸಭೆ ಬಳಿಕ ಮಾತನಾಡಿದ ಸಚಿವ ಸಂತೋಷ್‌ ಲಾಡ್‌ ಅವರು, ಹೆಣ್ಣು ಮಕ್ಕಳಿಗೆ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ತೆಗೆದುಕೊಳ್ಳಬಹುದು. ಯಾವತ್ತು ರಜೆ ಬೇಕು ಎಂದು ಹೆಣ್ಣು ಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟ ಉಳಿಸಿ: ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…

38 mins ago

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ: ಎಂಎಲ್‌ಸಿ ರಾಜೇಂದ್ರ ರಾಜಣ್ಣ

ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…

1 hour ago

ಧರ್ಮಸ್ಥಳ ಬುರುಡೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರ ಎಫ್‌ಎಸ್‌ಎಲ್‌ಗೆ ರವಾನೆ

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…

2 hours ago

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

2 hours ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

3 hours ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago