ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು. ಉಳಿದವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇವೆ. ಆದರೆ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದರು.
ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಹೇಳಿದೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…