ರಾಜ್ಯ

ಮೇ.20ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹಮ್ಮದ್‌

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು. ಉಳಿದವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇವೆ. ಆದರೆ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದರು.

ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್‌ ಹೇಳಿದೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

16 mins ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

1 hour ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

1 hour ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

2 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

2 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

3 hours ago