ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಫೆಬ್ರುವರಿ 15 ರಂದು ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ.
ಕೆಲವು ಮಾಧ್ಯಮಗಳಲ್ಲಿ ಸಚಿವ ಸಂಪುಟ ಸಭೆಯು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿದೆ.ಆದರೆ ಯಾವುದೇ ಬದಲಾವಣೆಗಳಾಗಿಲ್ಲ ಪೂರ್ವನಿರ್ಧಾರದಂತೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…