ಬೆಂಗಳೂರು: ಇಂದು ಸಂಜೆಗೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂಬ ಮಾಹಿತಿ ದೊರೆತಿದೆ.
ಇಂದು ಸಂಜೆ 7 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ನಾಳೆ ಸಂಜೆ 6 ಗಂಟೆಗೆ ಮುಂದೂಡಲಾಗಿದೆ.
ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳಿಂದ ಶಾಸಕರ ಹಕ್ಕುಗಳಿಗೆ ಯಾವುದೇ ಚ್ಯುತಿ ಬಾರದಂತೆ ರಕ್ಷಣೆ ಒದಗಿಸಲಾಗುವುದು. ಅಧಿವೇಶನ ಮುಗಿದ ಬಳಿಕ ಶಾಸಕರ ಜೊತೆ ಚರ್ಚಿಸಿ ಒಮ್ಮತ ನಿರ್ಣಯಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…