ಬೆಂಗಳೂರು: ಇಂದು ಸಂಜೆಗೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂಬ ಮಾಹಿತಿ ದೊರೆತಿದೆ.
ಇಂದು ಸಂಜೆ 7 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ನಾಳೆ ಸಂಜೆ 6 ಗಂಟೆಗೆ ಮುಂದೂಡಲಾಗಿದೆ.
ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳಿಂದ ಶಾಸಕರ ಹಕ್ಕುಗಳಿಗೆ ಯಾವುದೇ ಚ್ಯುತಿ ಬಾರದಂತೆ ರಕ್ಷಣೆ ಒದಗಿಸಲಾಗುವುದು. ಅಧಿವೇಶನ ಮುಗಿದ ಬಳಿಕ ಶಾಸಕರ ಜೊತೆ ಚರ್ಚಿಸಿ ಒಮ್ಮತ ನಿರ್ಣಯಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…