CM will resolve the MLAs' dissatisfaction: Minister G. Parameshwara
ಬೆಂಗಳೂರು: ಸಂಪುಟ ಪುನಾರಚನೆ ಆದರೆ ಮುಖ್ಯಮಂತ್ರಿ ಬದಲಾವಣೆ ಆಗಲಲ್ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್ ರಚನೆಗೆ ಅನುಮತಿ ಕೊಟ್ಟಿದ್ದಾರೆ ಎಂದು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸಂಪುಟ ಪುನರ್ ರಚನೆ ಆದರೆ ಒಳ್ಳೆಯದೇ. ಬಹಳ ದಿನಗಳಿಂದ ಶಾಸಕರ ಬೇಡಿಕೆ ಇದೆ ಎಂದು ಹೇಳಿದರು.
ಸಚಿವರಾಗಬೇಕು ಎನ್ನುವ ಅಪೇಕ್ಷೆ ಹಲವರಿಗಿದೆ. ಸಂಪುಟ ಪುನಾರಚನೆ ಆದರೆ ಸಿಎಂ ಬದಲಾವಣೆ ಆಗಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಮಯ ಸಂದರ್ಭ ನೋಡಿ ತೀರ್ಮಾನಿಸುತ್ತಾರೆ ಎಂದರು.
ಇನ್ನು ಕಬ್ಬಿಗೆ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ. ನಮ್ಮ ರೈತರು ಹೆಚ್ಚಿನ ದರ ಕೊಡಿ ಎಂದು ಕೇಳುತ್ತಿದ್ದಾರೆ. ನಾವು ಕೊಡುವುದಕ್ಕೆ ಬರುವುದಿಲ್ಲ. ಆದರೂ ಸರ್ಕಾರದಿಂದ ಪ್ರತಿ ಟನ್ಗೆ 50 ರೂ ಕೊಡುತ್ತೇನೆ. ಕಾರ್ಖಾನೆಗಳು 50 ರೂ ಕೊಡಲು ಒಪ್ಪಿಕೊಂಡಿವೆ. ಕಬ್ಬು ರಿಕವರಿ ಮೇಲೆ ದರ ಕೊಡಲಾಗುತ್ತದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ಸಮಯ ಕೇಳಿದ್ದಾರೆ. ಈಗ ಅವರು ಸಮಯ ಕೊಟ್ಟಿದ್ದಾರೆ ಎಂದು ಹೇಳಿದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…