ವಿಜಯಪುರ: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನಾವು ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲವನ್ನೂ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಸಿಎಂ ಹಾಗೂ ಡಿಸಿಎಂ ನಿರ್ಧಾರ ಮಾಡುತ್ತಾರೆ ಎಂದರು.
ಇನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯತ್ನಾಳ್ ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹಾಗಾಗಿ ಅವರು ಕಾಂಗ್ರೆಸ್ಗೆ ಬರುವುದು ಕಷ್ಟ. ಕಾಂಗ್ರೆಸ್ ಸೇರ್ಪಡೆಗೆ ಅರ್ಜಿಯನ್ನೂ ಕೂಡ ಹಾಕಿಲ್ಲ. ಒಂದು ವೇಳೆ ಅರ್ಜಿ ಹಾಕಿದರೆ ಮುಂದೆ ನೋಡೋಣ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…