ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶದ ಗ್ರಾಮಗಳ ಜನರ ಅಹವಾಲು ಆಲಿಸಲು ಹೊಸ ಸಮಿತಿ ಕಳುಹಿಸಿಕೊಡುವಂತೆ ಕೋರಲು ಕೇಂದ್ರದ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದೆ.
ಈ ಸಂಬಂಧ ಸೆಪ್ಟೆಂಬರ್.27ರಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯ ಸಲ್ಲಿಸಲಿದ್ದು, ವರದಿ ತಿರಸ್ಕರಿಸುವುದು ಸೇರಿದಂತೆ ಮೂರು ಸಾಧ್ಯತೆಗಳನ್ನು ಒಳಗೊಂಡ ವರದಿ ಸಿದ್ಧಪಡಿಸಿ ಸಂಪುಟ ಸಭೆಯ ಮುಂದಿಡಲು ತೀರ್ಮಾನ ಮಾಡಲಾಗಿದೆ.
ಈ ಸಂಬಂಧ ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಪುಟದ ಮುಂದೆ ತರಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…