ಬೆಂಗಳೂರು: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸೂಚನೆ ನೀಡಿದರು.
ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…