ಬೆಂಗಳೂರು: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಸೂಚನೆ ನೀಡಿದರು.
ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…