ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಯ ಅಭ್ಯರ್ಥಿ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಡಿ.ಸಿ.ಎಂ ಡಿ.ಕೆ.ಶಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ತನ್ವೀರ್, ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಅಭ್ಯರ್ಥಿ ಬಗ್ಗೆ ಚರ್ಚೆ ಸಹ ಆಗಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ನಾನೇ ನಿಲ್ಲುತ್ತೇನೆ ಎಂದಿದ್ದಾರೆ. ವರಿಷ್ಠರು ಯಾವ ರೀತಿ ಪರಿಗಣಿಸುತ್ತಾರೆ ಎಂಬುವುದನ್ನು ಕಾದು ನೋಡಬೇಕು ಎಂದರು.
ಇದೇ ವೇಳೆ ಸೂರಜ್ ವಿರುದ್ಧ ಸಹಜ ಲೈಗಿಂಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿ ಸಂತ್ರಸ್ಥರಿಗೆ ಸರ್ಕಾರ ನ್ಯಾಯ ಒದಗಿಸಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…