ತುಮಕೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಾಲಕ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ಕಾಟಗೊಂಡನಹಳ್ಳಿ ಬಳಿ ಜರುಗಿದೆ.
ಜನರ್ಧನ್(29), ಸಿಂಧು(30), ವೇದಾಂತ್(8)ಮೃತರು. ಇನ್ನಿಬ್ಬರ ಮೃತರ ಹೆಸರು ತಿಳಿದು ಬಂದಿಲ್ಲ. ಗೀತಾ, ಆನಂದ್, ಯೋದ ಮತ್ತು ಒಂದು ವರ್ಷದ ಗಂಡು ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರಿನಿಂದ ಮಧುಗಿರಿ ಕಡೆಗೆ ತೆರಳುತ್ತಿದ್ದ ಕಾರು, ಪಾವಗಡದಿಂದ ಬೆಂಗಳೂರು ಕಡೆಗೆ ಹೊರಟಿದ್ದ ಇನ್ನೊಂದು ಕಾರು ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದೆ.
ಈ ಘಟನೆ ಸಂಬಂಧ ಮಧುಗಿರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…
ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…