caste census g parameshwara
ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (Home Minister G Parameshwara) ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ ಎಲ್ಲರೂ ಅವರ ಅಭಿಪ್ರಾಯ ಹೇಳಿದ್ದಾರೆ. ಎಲ್ಲರ ಅಭಿಪ್ರಾಯದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ಒಬ್ಬರ ನಿರ್ಧಾರ ಅಲ್ಲ. ಸಂಪುಟ ಸಭೆಯಲ್ಲಿ ಒಬ್ಬೊಬ್ಬರು ವಿವಿಧ ಅಭಿಪ್ರಾಯ ನೀಡಿದ್ದಾರೆ. ಈ ಹೇಳಿಕೆಗಳ ಮೇಲೆ ಸುದೀರ್ಘ ಅಧ್ಯಯನ ಮಾಡಿದ ಮೇಲೆ ವೈಜ್ಞಾನಿಕ ಸಮೀಕ್ಷೆ ಅನ್ನಿಸುತ್ತಿದೆ ಎಂದು ಅಭಿಪ್ರಾಯ ಪಟ್ಟರು.
ಇದನ್ನೂ ಓದಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?
ಇನ್ನು ಮುಂದುವರಿದು ಮಾತನಾಡಿದ ಅವರು, ಜಾತಿಗಣತಿ ವರದಿ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಿಯೇ ಮುಂದಿನ ತೀರ್ಮಾನ ಎಂದರು.
ಇದನ್ನೂ ಓದಿ:- ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…