caste census g parameshwara
ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (Home Minister G Parameshwara) ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ ಎಲ್ಲರೂ ಅವರ ಅಭಿಪ್ರಾಯ ಹೇಳಿದ್ದಾರೆ. ಎಲ್ಲರ ಅಭಿಪ್ರಾಯದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ಒಬ್ಬರ ನಿರ್ಧಾರ ಅಲ್ಲ. ಸಂಪುಟ ಸಭೆಯಲ್ಲಿ ಒಬ್ಬೊಬ್ಬರು ವಿವಿಧ ಅಭಿಪ್ರಾಯ ನೀಡಿದ್ದಾರೆ. ಈ ಹೇಳಿಕೆಗಳ ಮೇಲೆ ಸುದೀರ್ಘ ಅಧ್ಯಯನ ಮಾಡಿದ ಮೇಲೆ ವೈಜ್ಞಾನಿಕ ಸಮೀಕ್ಷೆ ಅನ್ನಿಸುತ್ತಿದೆ ಎಂದು ಅಭಿಪ್ರಾಯ ಪಟ್ಟರು.
ಇದನ್ನೂ ಓದಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?
ಇನ್ನು ಮುಂದುವರಿದು ಮಾತನಾಡಿದ ಅವರು, ಜಾತಿಗಣತಿ ವರದಿ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಿಯೇ ಮುಂದಿನ ತೀರ್ಮಾನ ಎಂದರು.
ಇದನ್ನೂ ಓದಿ:- ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…