ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭಯದಿಂದ ಜಾತಿಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸಿಎಂ ಹುದ್ದೆ ಮತ್ತು ಅಧಿಕಾರವನ್ನು ಕಳೆದುಕೊಳ್ಳುತ್ತೇನೆ ಎಂಬ ಭಯ ಕಾಡುತ್ತಿದೆ. ಹೀಗಾಗಿ ಸಿದ್ದರಾಮಯ್ಯ ರಾಜ್ಯದಲ್ಲಿ ಜಾತಿಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಮೊದಲು ಜಾತಿಗಣತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿ, ಆ ನಂತರ ಅದರ ಬಗ್ಗೆ ಸಂಪೂರ್ಣ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…