ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್.ಕಾಂತರಾಜ್ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು 2024ರ ಫೆಬ್ರವರಿ 29ರಂದು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.
ಇದೀಗ ವರದಿಯ ಲಕೋಟೆಯನ್ನು ತೆರೆದು ಪರಿಶೀಲಿಸಲು ಅನುಮೋದನೆ ಕೋರಿ ಪ್ರಸ್ತಾಪಿಸಲಾಗಿದೆ.
ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಗೊಂದಲವಿದ್ದ ಕಾರಣ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳನ್ನಿಟ್ಟುಕೊಂಡು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿತ್ತು. ಈ ವರದಿ ನಾಳೆ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…