ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್.ಕಾಂತರಾಜ್ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು 2024ರ ಫೆಬ್ರವರಿ 29ರಂದು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.
ಇದೀಗ ವರದಿಯ ಲಕೋಟೆಯನ್ನು ತೆರೆದು ಪರಿಶೀಲಿಸಲು ಅನುಮೋದನೆ ಕೋರಿ ಪ್ರಸ್ತಾಪಿಸಲಾಗಿದೆ.
ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಗೊಂದಲವಿದ್ದ ಕಾರಣ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳನ್ನಿಟ್ಟುಕೊಂಡು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿತ್ತು. ಈ ವರದಿ ನಾಳೆ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…