ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್.ಕಾಂತರಾಜ್ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು 2024ರ ಫೆಬ್ರವರಿ 29ರಂದು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.
ಇದೀಗ ವರದಿಯ ಲಕೋಟೆಯನ್ನು ತೆರೆದು ಪರಿಶೀಲಿಸಲು ಅನುಮೋದನೆ ಕೋರಿ ಪ್ರಸ್ತಾಪಿಸಲಾಗಿದೆ.
ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಗೊಂದಲವಿದ್ದ ಕಾರಣ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳನ್ನಿಟ್ಟುಕೊಂಡು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿತ್ತು. ಈ ವರದಿ ನಾಳೆ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…
ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…
ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್…
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…