ರಾಜ್ಯ

ಜಾತಿಗಣತಿ‌ ವರದಿ : ಸಚಿವರ ಬಗ್ಗೆ ಸಿಎಂ ಹೇಳಿದ್ದೇನು?

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಜಾತಿ ಜನಗಣತಿ ವರದಿಯನ್ನು ತಮ್ಮ ಸಂಪುಟ ಸಹೋದ್ಯೀಗಿಗಳ ಮುಂದೆ ಮಂಡಿಸಿದ್ದಾರೆ. ಆದರೆ, ಈ ವರದಿ ಬಗ್ಗೆ ತಮ್ಮ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸದ್ಯ ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸಿಎಂ, ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.

ಯಾವ ಜಾತಿಗೂ ಅನ್ಯಾಯವಾಗಬಾರದು
ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

5 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

6 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

33 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

36 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

57 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

1 hour ago