ಬೆಳಗಾವಿ: ಸಿಎಂ ಸಿದ್ದರಾಮಯ್ಯ ಜಾತಿ ಜನಗಣತಿ ವರದಿಯನ್ನು ತಮ್ಮ ಸಂಪುಟ ಸಹೋದ್ಯೀಗಿಗಳ ಮುಂದೆ ಮಂಡಿಸಿದ್ದಾರೆ. ಆದರೆ, ಈ ವರದಿ ಬಗ್ಗೆ ತಮ್ಮ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸದ್ಯ ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸಿಎಂ, ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.
ಯಾವ ಜಾತಿಗೂ ಅನ್ಯಾಯವಾಗಬಾರದು
ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…