ಬೆಂಗಳೂರು : ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು(ಏ.17)ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಯಾವುದೇ ತೀರ್ಮನ ತೆಗೆದುಕೊಳ್ಳಲು ಸಚಿವ ಸಂಪುಟ ವಿಫಲವಾಗಿದೆ.
ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ವರದಿ ಅನುಷ್ಠಾನಕ್ಕೆ ಸಂಪುಟದ ಕೆಲವು ಸಚಿವರಿಂದ ಪರ-ವಿರೋಧ ವ್ಯಕ್ತವಾಯಿತು.
ಸಿಎಂ ಹೇಳಿದ್ದೇನು?
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತಷ್ಟು ಚರ್ಚಿಸೋಣ ಎಂದು ಸಿಎಂ ಹೇಳಿದ್ದಾರೆ. ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಮತ್ತೆ ಚರ್ಚಿಸೋಣ ಅಂತ ಸಿಎಂ ಹೇಳಿದ್ದಾರೆ. ನಿಮ್ಮ ಆತಂಕ, ಗೊಂದಲಗಳು ಏನೇ ಇದ್ರೂ ಲಿಖಿತ ರೂಪದಲ್ಲಿ ಕೊಡಿ, ಅದರ ಬಗ್ಗೆ ಅಲ್ಲಿ ಚರ್ಚೆ ಮಾಡೋಣ. ಪರವೋ ವಿರೋಧವೋ ನಿಮ್ಮ ಆಕ್ಷೇಪಣೆಗಳನ್ನು ತಿಳಿಸಿ, ಸಂಕ್ಷಿಪ್ತವಾಗಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ ಅಂತ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸೂಚಿಸಿದ್ದಾರೆ.
ಸಹೋದ್ಯೋಗಿಗಳಿಂದ ವರದಿ ಪಡೆದ ನಂತರ ಅಂತಿಮ ತೀರ್ಮಾನ ಮಾಡುವ ಭರವಸೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…