ರಾಜ್ಯ

ನ್ಯಾಯಲಯ ಇತ್ಯರ್ಥ್ಯ ಬಳಿಕ ಕಾವೇರಿ ಆರತಿ ಪ್ರಕ್ರಿಯೆ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಉದ್ದೇಶಿಸಲಾಗಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಅದು ಮುಗಿದ ಬಳಿಕ ನಾವು ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ದೆಹಲಿಯಲ್ಲಿ ಅವರೇ ಜಾರಿಗೆ ತಂದರು. ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಗಳು ಅನುಕೂಲವಾಗಿವೆ. ಈಗ ಬಿಹಾರ ರಾಜ್ಯದಲ್ಲೂ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದ್ದು, ಬಿಜೆಪಿಯವರ ಗ್ಯಾರಂಟಿಗಳಿಗೆ ನಮ್ಮ ವಿರೋಧವೇನೂ ಇಲ್ಲ. ಅವರು ಕೂಡ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಒಳ್ಳೆಯದನ್ನು ಮಾಡಲಿ ಎಂದರು.

ಆಂದೋಲನ ಡೆಸ್ಕ್

Recent Posts

ವಿಬಿ-ಜೀ ರಾಮ್‌ ಜೀ ಹೆಸರಿನಲ್ಲಿ ರಾಜ್ಯ ಸರ್ಕಾರಗಳ ಮೇಲೆ ಹೊರೆ: ವಿ.ಶಿವದಾಸನ್‌

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌…

7 mins ago

ಸಿರಿ ಧಾನ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯ: ಕೆ.ಆರ್.‌ನಂದಿನಿ

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ…

20 mins ago

ಹೊಸ ವರ್ಷಾಚರಣೆಗೆ ಕೊಡಗಿನಲ್ಲೂ ಕಟ್ಟೆಚ್ಚರ

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ.…

32 mins ago

ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು: ಸೀಮಂತ್‌ ಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌…

50 mins ago

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…

59 mins ago

ನನ್ನ ವಿರುದ್ಧ 17 ಕೇಸ್‌ ಇದೆ, ಇನ್ನೂ ಹಾಕೋಕೆ ಹೇಳಿ ಆದ್ರೆ ದಾರಿ ತಪ್ಪಿಸಬೇಡಿ: ಪ್ರತಾಪ್‌ ಸಿಂಹ

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…

1 hour ago