b nagendra
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್ ಮನೆ ಮೇಲೆ ದಾಳಿ ನಡೆಸಲಾಗಿದೆ.
ನಾಲ್ವರು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಆಪ್ತ ವಿಶ್ವನಾಥ್ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ದಾಳಿ ನಡೆಸಿದ ಅಧಿಕಾರಿಗಳು ವಿಶ್ವನಾಥ್ ಸಹೋದರನನ್ನು ಬ್ರೂಸ್ಪೇಟೆ ಠಾಣೆಗೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವನಾಥ್ ಇಲ್ಲದಿರುವ ಹಿನ್ನೆಲೆ ಅವರ ಸಹೋದರ ಮಹೇಶ್ನನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿಗಳ ಹಗರಣವು ನಿಗಮದ ನಿಧಿಯನ್ನು ನಕಲಿ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದು, ಇದರಲ್ಲಿ ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…