ರಾಜ್ಯ

ಜಾತಿಗಣತಿ ವರದಿ ಅವೈಜ್ಞಾನಿಕ: ಶಾಮನೂರು ಶಿವಶಂಕರಪ್ಪ

ಬೆಂಗಳೂರು : ರಾಜ್ಯ ಹಿಂದಳಿದ ವರ್ಗಗಳ ಆಯೋಗ ನಡೆಸಿದ ಜಾತಿಗಣತಿ ವರದಿಯು ಅವೈಜ್ಞಾನಿಕವಾಗಿದ್ದು, ಈ ಸಂಬಂಧ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದ್ದಾರೆ.

ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಿದ ಜಾತಿ ಗಣತಿ ವರದಿ ಸರಿಯಿಲ್ಲ, ಲೋಪದಿಂದ ಕೂಡಿದೆ. ಇದನ್ನು ನಾವು ವಿರೋಧ ಮಾಡುತ್ತಿದೇವೆ. ವೈಜ್ಞಾನಿಕ ವರದಿ ಮತ್ತೊಮ್ಮೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒಕ್ಕಲಿಗರಾಗಿ ಈ ವರದಿಯನ್ನು ವಿರೋಧಿಸುತ್ತೇವೆ. ಪ್ರತ್ಯೇಕ ಲಿಂಗಾಯಿತ ಧರ್ಮ ಎಂದು ಹೋದವರು ಸೋತರು, ಲಿಂಗಾಯಿತ ಎಂದು ಕೂಗಿದವರು ಮಣ್ಣು ಕಚ್ಚಿದರು ಎಂದು ವ್ಯಂಗವಾಡಿದರು.

ಜಾತಿ ವಿಚಾರ ಮಾತನಾಡಿದ್ದು ತಪ್ಪು ಎಂಬ ಕಾಂಗ್ರೆಸ್‌ ನಾಯಕ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಸಚಿವ ಸಂಪುಟ ಸೇರಲು ಏನೇನೋ ಮಾತನಾಡುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

54 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago