DCM D.K. Shivakumar says there will be a big revolution in the state by 2028
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕನಕಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ. ಮನರೇಗಾ ಯೋಜನೆ ಮರು ಜಾರಿ ಮಾಡಲಿ ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.
ಚುನಾವಣೆ ನಡೆಯುವ ರಾಜ್ಯಗಳಿಗೆ ಅನುಕೂಲವಾಗುವ ಬಜೆಟ್ ಇದು. ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ರಾಜ್ಯಕ್ಕೆ ನಷ್ಟವಾಗುತ್ತಿದೆ. ಕರ್ನಾಟಕಕ್ಕೆ ಇಷ್ಟೊಂದು ದೊಡ್ಡ ಅನ್ಯಾಯ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…