ಬೆಂಗಳೂರು: ನಾಳೆ(ಆ.29) 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾ 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು. ಕರ್ನಾಟಕ, ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂದು ಮನದಟ್ಟು ಮಾಡಿ, ತೆರಿಗೆ ಹಂಚಿಕೆಯನ್ನು ಶೇ. 41 ರಿಂದ ಶೇ.50 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಸೆಸ್ ಮತ್ತು ಸರ್ಚಾಜ್ ಗಳಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾಜುಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆಯಾಗುತ್ತಿರುವುದನ್ನು ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ನಿವೇಶನ ಹಂಚಿಕೆ ಕಾನೂನಾತ್ಮಕವಾಗಿದೆ
ರಾಹುಲ್ ಖರ್ಗೆಯವರ ಟ್ರಸ್ಟ್ ಗೆ ಸಿಎ ನಿವೇಶನ ಹಂಚಿಕೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿ, ಟ್ರಸ್ಟ್ ಗೆ ಕಾನೂನಾತ್ಮಕವಾಗಿ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್ ಎಸ್ ಎಸ್ ನ ವಿವಿಧ ಟ್ರಸ್ಟ್ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…