ಮೈಸೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅತ್ತ ತಮಿಳುನಾಡಿಗೆ ನೆರೆ ಪರಿಹಾರವೆಂದು 275 ಕೋಟಿ ರೂಪಾಯಿಗಳನ್ನೂ ಸಹ ಇದೇ ವೇಳೆ ಬಿಡುಗಡೆಗೊಳಿಸಿದೆ.
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರ 18174 ಕೋಟಿ ರೂಪಾಯಿಗಳನ್ನು ಬರ ಪರಿಹಾರವನ್ನಾಗಿ ಕೊಡಬೇಕೆಂದು ಬೇಡಿಕಯನ್ನು ಇಟ್ಟಿತ್ತು. ಹೀಗೆ ರಾಜ್ಯ ಸರ್ಕಾರದಿಂದ ಬೇಡಿಕೆ ಬಂದರೂ ಸಹ ಕೇಂದ್ರ ಸರ್ಕಾರ ಪರಿಹಾರವನ್ನು ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆಹೋಗಿತ್ತು.
ಬಳಿಕ ಕೇಂದ್ರ ಸರ್ಕಾರ ಸೋಮವಾರದೊಳಗೆ ಪರಿಹಾರ ಧನವನ್ನು ನೀಡುವುದಾಗಿ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ಧನವನ್ನು ನೀಡಲಾಗಿದೆ.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…