ಮೈಸೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅತ್ತ ತಮಿಳುನಾಡಿಗೆ ನೆರೆ ಪರಿಹಾರವೆಂದು 275 ಕೋಟಿ ರೂಪಾಯಿಗಳನ್ನೂ ಸಹ ಇದೇ ವೇಳೆ ಬಿಡುಗಡೆಗೊಳಿಸಿದೆ.
ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರ 18174 ಕೋಟಿ ರೂಪಾಯಿಗಳನ್ನು ಬರ ಪರಿಹಾರವನ್ನಾಗಿ ಕೊಡಬೇಕೆಂದು ಬೇಡಿಕಯನ್ನು ಇಟ್ಟಿತ್ತು. ಹೀಗೆ ರಾಜ್ಯ ಸರ್ಕಾರದಿಂದ ಬೇಡಿಕೆ ಬಂದರೂ ಸಹ ಕೇಂದ್ರ ಸರ್ಕಾರ ಪರಿಹಾರವನ್ನು ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆಹೋಗಿತ್ತು.
ಬಳಿಕ ಕೇಂದ್ರ ಸರ್ಕಾರ ಸೋಮವಾರದೊಳಗೆ ಪರಿಹಾರ ಧನವನ್ನು ನೀಡುವುದಾಗಿ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ಧನವನ್ನು ನೀಡಲಾಗಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…