ರಾಜ್ಯ

ದಕ್ಷಿಣ ರಾಜ್ಯಗಳ ಬಲ ಕಡಿಮೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ: ಡಿಕೆಶಿ

ಉಡುಪಿ: ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಬಲ ಕಡಿಮೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಇದರ ವಿರುದ್ಧ ಕಾಂಗ್ರೆಸ್‌ ಹೋರಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕಾಪುಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ದಿ ಸಮಿತಿ ಆಯೋಜಿಸಿರುವ ಅಮ್ಮನ ಪ್ರತಿಷ್ಠಾಪನ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು.

ಸಂಸತ್‌ನಲ್ಲಿ ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಕ್ಷೇತ್ರಗಳ ಪುನರ್‌ವಿಂಗಡಣೆ ಎಂಬ ವಿಷಯವನ್ನು ಮುನ್ನಲೆಗೆ ತರುತ್ತಿದೆ. ಇದಕ್ಕೆ ಕಾಂಗ್ರೆಸ್‌ ಪಕ್ಷದಿಂದ ತೀವ್ರ ವಿರೋಧವಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಚಿನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು. ಆಗ್ಯವಿದ್ದರೆ ನ್ಯಾಯಾಲಯದ ಮೂಲಕವು ಹೋರಾಟ ಮಾಡಲಾಗುವುದು ಎಂದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago