ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಹೋಳು ಮಾಡುವುದು, ಡೆದಾವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸರಿಸಾಟಿ. 75 ವರ್ಷದಿಂದ ಇದನ್ನೇ ಮಾಡಿದೆ ಹಾಗೂ ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಡಿವೈಡ್ ಅಂಡ್ ರೂಲ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂದು ಅಖಂಡ ಭಾರತವನ್ನು ಹೋಳು ಮಾಡಿತು. ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ.
ದುರುದ್ದೇವಿಷ್ಟೇ, ನಾಡಪ್ರಭು ಕೆಂಪೇಡೌಡರ ಪರಂಪರೆಯನ್ನು ಬೇರು ಸಹಿತ ಹಾಳು ಮಾಡುವುದು. ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ. ಲೂಟರ್ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ. ಅಧಿಕಾರ, ಅಭಿವೃದ್ಧಿ ವಿಕೇಂದ್ರಿಕರಣವಲ್ಲ. ಇದು ಲೂಟಿಯ ವಿಕೇಂದ್ರಿಕರಣ ಎಂದು ಕಿಡಿಕಾರಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…