ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಂಎಲ್ಸಿ ಟಿಕೆಟ್ಗಾಗಿ 2 ಕೋಟಿಗೂ ಅಧಿಕ ಹಣ ಪಡೆದು ಗೋಪಾಲ್ ಜೋಶಿ ಅನೇಕರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಗೋಪಾಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ ಆಪ್ತರ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿತ್ತು. ಬಳಿಕ ಹುಡುಕಾಟ ಆರಂಭಿಸಿದ ಪೊಲೀಸರು ಬೆಳಗಾವಿಯಲ್ಲಿ ಗೋಪಾಲ್ರನ್ನು ಬಂಧಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…