ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ ಹೀಗೆಲ್ಲಾ ಹೇಳುತ್ತಿದ್ದಾರೆ. ಶಾಸಕರ ಸಾರ್ವಜನಿಕ ಬದುಕನ್ನು ಕಲುಷಿತಗೊಳಿಸುವ ಸಲುವಾಗಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದರು.
ಕಾಂಗ್ರೆಸ್ನ ಒಬ್ಬ ಶಾಸಕನಿಗೆ 50 ಕೋಟಿ ರೂಪಾಯಿ ಅಂದರೆ 2500 ಕೋಟಿ ರೂಪಾಯಿಗಳಷ್ಟು ಆಗುತ್ತದೆ. ಸಿಎಂ ಸಿದ್ದರಾಮಯ್ಯಗೆ ಈ ವಿಚಾರದ ಬಗ್ಗೆ ಸ್ವಲ್ವವಾದರೂ ಸೆನ್ಸ್ ಇದೆಯಾ? ಸಿಎಂ ರಾಜಕಾರಣ ಮಾಡಬೇಕೆಂಬ ಕಾರಣಕ್ಕೆ ಹೀಗೆಲ್ಲಾ ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…