ಹುಬ್ಬಳ್ಳಿ: ಖರೀದಿಸಲು ಕಾಂಗ್ರೆಸ್ ಶಾಸಕರೇನು ಕುರಿ, ಕೋಣ, ಕತ್ತೆಗಳಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಾಗೂ ಸರ್ಕಾರದ ಮೇಲಿರುವ ಆರೋಪಗಳ ವಿಚಾರಕ್ಕೆ ಬಿಜೆಪಿಯ ಮೇಲೆ ಹೀಗೆಲ್ಲಾ ಹೇಳುತ್ತಿದ್ದಾರೆ. ಶಾಸಕರ ಸಾರ್ವಜನಿಕ ಬದುಕನ್ನು ಕಲುಷಿತಗೊಳಿಸುವ ಸಲುವಾಗಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಗಳನ್ನು ನೀಡಬಾರದು ಎಂದರು.
ಕಾಂಗ್ರೆಸ್ನ ಒಬ್ಬ ಶಾಸಕನಿಗೆ 50 ಕೋಟಿ ರೂಪಾಯಿ ಅಂದರೆ 2500 ಕೋಟಿ ರೂಪಾಯಿಗಳಷ್ಟು ಆಗುತ್ತದೆ. ಸಿಎಂ ಸಿದ್ದರಾಮಯ್ಯಗೆ ಈ ವಿಚಾರದ ಬಗ್ಗೆ ಸ್ವಲ್ವವಾದರೂ ಸೆನ್ಸ್ ಇದೆಯಾ? ಸಿಎಂ ರಾಜಕಾರಣ ಮಾಡಬೇಕೆಂಬ ಕಾರಣಕ್ಕೆ ಹೀಗೆಲ್ಲಾ ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…