ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಪೌರುಷವನ್ನು ತೋರುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ದೀಪಾವಳಿ ಹಬ್ಬದ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪಟಾಕಿ ಸಿಡಿಸಲು ನಿರ್ಬಂಧ ಹೇರಿರುವ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ಹಬ್ಬಗಳಲ್ಲಿ ಮಾತ್ರ ಡಿಜೆ ಹಾಕಲು, ಗಣೇಶ ವಿಗ್ರಹ ವಿಸರ್ಜಿಸುವ ವೇಳೆ ಮೆರವಣಿಗೆ ನಡೆಸಲು ಹಾಗೂ ಪಟಾಕಿ ಸಿಡಿಸಲುನೀತಿ ಹಾಗೂ ನಿಯಮಗಳನ್ನು ಹೇರುತ್ತಿದೆ. ಆದರೆ, ಮಸೀದಿಗಳಲ್ಲಿ ಬೆಳಿಗ್ಗೆ 5 ಗಂಟೆಗೆ ಎದ್ದು ನಮಾಝ್ ಪ್ರಾರಂಭ ಮಾಡುತ್ತಾರೆ. ಅವರಿಗೆ ಯಾಕೆ ಈ ಸರ್ಕಾರದ ನೀತಿ ಮತ್ತು ನಿಯಮ ಅನ್ವಯಿಸುವುದಿಲ್ಲ ಎಂದು ಪ್ರಶ್ನೆ ಮಾಡಿದರು.
ಯಾರು ಏನೇ ಮಾಡಿದರೂ ಪಟಾಕಿ ಹೊಡೆಯುವುದನ್ನೂ ತಡೆಯಲು ಸಾಧ್ಯವಿಲ್ಲ. ಅದರ ಪಾಡಿಗೆ ಅದು ನಡೆಯುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…