Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ.

ಕನಕಪುರ ತಾಲ್ಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ್ಮ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಇಂದು ಸಂಜೆ ಚಿಕ್ಕಮುದುವಾಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

Tags:
error: Content is protected !!