ರಾಜ್ಯ

ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಿದ ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ

ಮಂಡ್ಯ: ಕೆಆರ್​ಎಸ್ (ಕೃಷ್ಣರಾಜ ಸಾಗರ​) ಜಲಾಶಯದ ಸ್ಥಿತಿಗತಿಯ ಬಗೆಗಿನ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ಸಮಿತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಭೇಟಿ ನೀಡಿದ್ದಾರೆ.

ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪರ್ಬಾತ್ ಭಾಯ್ ಸವಾಬಾಯಿ ಪಟೇಲ್ ನೇತೃತ್ವದ ತಂಡ ಇಂದು ಕೆಆರ್‌ಎಸ್‌ ಜಲಾಶಕ್ಕೆ ಭೇಟಿ ನೀಡಿ, ಕಾವೇರಿ ತಾಯಿಗೆಪೂಜೆ ಸಲ್ಲಿಸಿದ ನಂತರ ಕೆಆರ್​ಎಸ್ ಡ್ಯಾಂ ವೀಕ್ಷಣೆ ಮಾಡಿದ್ದಾರೆ. ಸಂಸದೀಯ ಸಮಿತಿ ಭೇಟಿ ನೀಡಿದ ವೇಳೆ ಸಂಸದೆ ಸುಮಲತಾ ಅಂಬರೀಶ್‌ ಅವರು ಗೈರಾಗಿದ್ದಾರೆ.

ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿಯ 17 ಸದಸ್ಯರ ಪೈಕಿ 14 ಜನರು ಕೆಆರ್‌ಎಸ್‌ಗೆ ಭೇಟಿ ನೀಡಿದ್ದರು.

 

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

4 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

5 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

6 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

6 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

6 hours ago