ಮಂಡ್ಯ: ಕೆಆರ್ಎಸ್ (ಕೃಷ್ಣರಾಜ ಸಾಗರ) ಜಲಾಶಯದ ಸ್ಥಿತಿಗತಿಯ ಬಗೆಗಿನ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ಸಮಿತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿದ್ದಾರೆ.
ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪರ್ಬಾತ್ ಭಾಯ್ ಸವಾಬಾಯಿ ಪಟೇಲ್ ನೇತೃತ್ವದ ತಂಡ ಇಂದು ಕೆಆರ್ಎಸ್ ಜಲಾಶಕ್ಕೆ ಭೇಟಿ ನೀಡಿ, ಕಾವೇರಿ ತಾಯಿಗೆಪೂಜೆ ಸಲ್ಲಿಸಿದ ನಂತರ ಕೆಆರ್ಎಸ್ ಡ್ಯಾಂ ವೀಕ್ಷಣೆ ಮಾಡಿದ್ದಾರೆ. ಸಂಸದೀಯ ಸಮಿತಿ ಭೇಟಿ ನೀಡಿದ ವೇಳೆ ಸಂಸದೆ ಸುಮಲತಾ ಅಂಬರೀಶ್ ಅವರು ಗೈರಾಗಿದ್ದಾರೆ.
ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿಯ 17 ಸದಸ್ಯರ ಪೈಕಿ 14 ಜನರು ಕೆಆರ್ಎಸ್ಗೆ ಭೇಟಿ ನೀಡಿದ್ದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…