ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆಯಲಾಗಿದ್ದು, ನಾಳೆ ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಲಿದೆ. ಕೇಂದ್ರ ಸರ್ಕಾರದ ಮೇಲೆ ಗೋವಾ ಸಿಎಂ ಪ್ರಮೋದ್ ಸಾವಂತ ಒತ್ತಡ ಹಾಕಿದ್ದಾರೆ. ಗೋವಾ ಸರ್ಕಾರದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಮಹಾದಾಯಿ ಪ್ರವಾಹ ತಂಡ ರಚನೆ ಮಾಡಿದ್ದು, ಈ ಬಗ್ಗೆಖುದ್ದು ಗೋವಾ ಸಿಎಂ ಪ್ರಮೋದ್ ಸಾವಂತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಗೋವಾ ಸರ್ಕಾರದ ಒತ್ತಡದಿಂದ ಮಹದಾಯಿ ಪ್ರವಾಹ ತಂಡ ಕಣಕುಂಬಿಗೆ ಭೇಟಿ ನೀಡುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ನಾಳೆ ಜಿಲ್ಲೆಯ ಖಾನಾಪುರ ತಾಲೂಕಿಮ ಕಣಕುಂಬಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಿ ಸದ್ಯದ ವಸ್ತು ಪರಿಸ್ಥಿತಿ ಹಾಗೂ ನೀರು ಹರಿದು ಎಲ್ಲಿಗೆ ಹೋಗ್ತಿದೆ ಎಂದು ಪರಿಶೀಲನೆ ನಡೆಸಲಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…