ಬೆಳಗಾವಿ : ಮಹದಾಯಿ ಯೋಜನೆಗೆ ಗೋವಾ ಸರ್ಕಾರದಿಂದ ಮತ್ತೆ ಕ್ಯಾತೆ ತೆಗೆಯಲಾಗಿದ್ದು, ನಾಳೆ ಜಲನಯನ ಪ್ರದೇಶಕ್ಕೆ ಕೇಂದ್ರ ತಂಡ ಭೇಟಿ ನೀಡಲಿದೆ. ಕೇಂದ್ರ ಸರ್ಕಾರದ ಮೇಲೆ ಗೋವಾ ಸಿಎಂ ಪ್ರಮೋದ್ ಸಾವಂತ ಒತ್ತಡ ಹಾಕಿದ್ದಾರೆ. ಗೋವಾ ಸರ್ಕಾರದ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಮಹಾದಾಯಿ ಪ್ರವಾಹ ತಂಡ ರಚನೆ ಮಾಡಿದ್ದು, ಈ ಬಗ್ಗೆಖುದ್ದು ಗೋವಾ ಸಿಎಂ ಪ್ರಮೋದ್ ಸಾವಂತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಗೋವಾ ಸರ್ಕಾರದ ಒತ್ತಡದಿಂದ ಮಹದಾಯಿ ಪ್ರವಾಹ ತಂಡ ಕಣಕುಂಬಿಗೆ ಭೇಟಿ ನೀಡುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ನಾಳೆ ಜಿಲ್ಲೆಯ ಖಾನಾಪುರ ತಾಲೂಕಿಮ ಕಣಕುಂಬಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಿ ಸದ್ಯದ ವಸ್ತು ಪರಿಸ್ಥಿತಿ ಹಾಗೂ ನೀರು ಹರಿದು ಎಲ್ಲಿಗೆ ಹೋಗ್ತಿದೆ ಎಂದು ಪರಿಶೀಲನೆ ನಡೆಸಲಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…