ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ, ಮೆಟ್ರೋವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ. ಮೆಟ್ರೋ ದರ ನಿಗದಿ ಮಾಡುವ ಕಮಿಟಿ ನೇಮಕ ಮಾಡುವುದು ಕೇಂದ್ರ ಸರ್ಕಾರ. ಅದರಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ ಎಂದು ತಿಳಿಸಿದರು.
ಬೆಲೆ ನಿಗದಿ ಮಾಡಿ ಎಂದು ಪ್ರಪೋಸಲ್ ಕೊಡುತ್ತೇವೆ. ಆದರೆ, ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಹೇಳುವ ಮೂಲಕ ಕೇಂದ್ರದ ವಿರುದ್ಧ ಆರೋಪ ಮಾಡಿದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…