ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ, ಮೆಟ್ರೋವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ. ಮೆಟ್ರೋ ದರ ನಿಗದಿ ಮಾಡುವ ಕಮಿಟಿ ನೇಮಕ ಮಾಡುವುದು ಕೇಂದ್ರ ಸರ್ಕಾರ. ಅದರಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ ಎಂದು ತಿಳಿಸಿದರು.
ಬೆಲೆ ನಿಗದಿ ಮಾಡಿ ಎಂದು ಪ್ರಪೋಸಲ್ ಕೊಡುತ್ತೇವೆ. ಆದರೆ, ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಹೇಳುವ ಮೂಲಕ ಕೇಂದ್ರದ ವಿರುದ್ಧ ಆರೋಪ ಮಾಡಿದರು.
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ನಿಂದ ಅನ್ವಯವಾಗುವಂತೆ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…